ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am