ಬ್ರೇಕಿಂಗ್ ನ್ಯೂಸ್
03-09-20 09:56 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.2 : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾಗೆ ಸಂಬಂಧ ಪಟ್ಟಂತೆ ಸಿಸಿಬಿ ಪೊಲೀಸರು ಪ್ರತೀಕ್ ಶೆಟ್ಟಿಯನ್ನು ಬಂಧಿಸಿದ್ದರು. ಇದೀಗ ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಪ್ರತೀಕ್ ಶೆಟ್ಟಿ ಒಬ್ಬ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದ ಎಂದು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ದಿನಕ್ಕೊಂದು ವ್ಯಕ್ತಿಯ ಹೆಸರು ಕೇಳಿ ಬರುತ್ತಿದೆ. ಸಿಸಿಬಿ ಪೊಲೀಸರು ಈಗಾಗಲೇ, ನಟಿ ರಾಗಿಣಿ ಅಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಜೊತೆಗೆ ಹೈಟೆಕ್ ಡ್ರಗ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕಾರ್ತಿಕ್ ರಾಜು, ರಾಹುಲ್, ಪ್ರತೀಕ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಇಂದು ಈ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು, ಈಗ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಪ್ರತೀಕ್ ಶೆಟ್ಟಿ, ಓರ್ವ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದಾನೆ. ಜೊತೆಗೆ ಆತ ಆಫ್ರಿಕನ್ ಪ್ರಜೆಗಳ ಜೊತೆ ನಂಟು ಹೊಂದಿದ್ದಾನೆ. ಈ ಹಿಂದೆಯೇ ಪ್ರತೀಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ಗೆ ನಂಟಿರುವುದು ಗೊತ್ತಿತ್ತು. ಆದರೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.

ಈಗ ಸಿಕ್ಕಿ ಬಿದ್ದಿರುವ ಪ್ರತೀಕ್ ಶೆಟ್ಟಿ, ಈ ಹಿಂದೆಯೇ ದೊಡ್ಡ ಸೆಲೆಬ್ರಿಟಿಗಳಿಗೆ ಕೋಕೆನ್ ಮಾರಾಟ ಮಾಡುತ್ತಿದ್ದ. ನಮ್ಮ ಕಾಲದಲ್ಲೇ ಸೆಲೆಬ್ರಿಟಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕರಿಗೆ ವಾರ್ನ್ ಮಾಡಲಾಗಿತ್ತು. ಪ್ರತೀಕ್ ಶೆಟ್ಟಿ ಮತ್ತು ಅವರ ತಂಡ ಇಂದಿರಾ ನಗರ, ಎಂ.ಜಿ ರೋಡ್ನಲ್ಲಿರುವ ಪಬ್ಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm