ಬ್ರೇಕಿಂಗ್ ನ್ಯೂಸ್
21-07-21 05:32 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 21 : ಸಿಎಂ ಬದಲಾವಣೆ ಹಾಗೂ ರಾಜಕೀಯ ಗೊಂದಲಗಳ ಬಗ್ಗೆ ಯಾರೂ ಮಾತನಾಡದೆ ದೂರ ನಿಂತರೆ ಸ್ವಲ್ಪ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಏನು ಮಾಡಬೇಕೆಂದು ರಾಷ್ಟ್ರೀಯ ನಾಯಕರು ಒಂದು ತೀರ್ಮಾನ ತೆಗೆದುಕೊಂಡಿದ್ದರು. ಪಕ್ಷದ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಬಂದು ಎಲ್ಲರ ಅಭಿಪ್ರಾಯ ಪಡೆದು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದರೂ ಒಬ್ಬಿಬ್ಬರು ಮಾತನಾಡುವುದು ಸರಿಯಲ್ಲ. ಇದು ಸರ್ಕಾರಕ್ಕೂ ಮತ್ತು ಪಕ್ಷಕ್ಕೂ ಒಳ್ಳೆಯದಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದರು.

ನಿನ್ನೆ ಅನೇಕ ಸ್ವಾಮೀಜಿಗಳು ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು. ಈ ವೇಳೆ ಕೇಂದ್ರೀಯ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಬದ್ಧ ಅಂತಾ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಯತ್ನಾಳ್ ಸೇರಿದಂತೆ ಯಾರು ಮಾತನಾಡದೆ ಬಾಯಿ ಮುಚ್ಚಿಕೊಂಡು ಇದ್ದರೆ ಎಲ್ಲವೂ ಸರಿಯಾಗುತ್ತದೆ. ಇದು ರಾಜ್ಯದ ಹಿತಕ್ಕೆ ಅನುಕೂಲವಾಗುತ್ತದೆ ಎಂದು ಸಚಿವ ಈಶ್ವರಪ್ಪ ಹೇಳಿದ್ರು.
ಎರಡು ವರ್ಷದ ಸಾಧನೆಯ ಬಗ್ಗೆ ರಾಜ್ಯದ ಜನ ಸಂತೋಷಗೊಂಡಿದ್ದಾರೆ. ಹಿಂದೆ ಎಂದೂ ಆಗದಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಸ್ವಲ್ಪ ರಾಜಕೀಯ ಗೊಂದಲಗಳಿರುವುದರಿಂದ ಅಭಿವೃದ್ಧಿ ಕಾರ್ಯಗಳು ರಾಜ್ಯದ ಜನತೆಗೆ ಮರೆತ ರೀತಿ ಆಗುತ್ತದೆ. ಆದ್ದರಿಂದ ಎರಡು ವರ್ಷದಲ್ಲಿ ಏನೇನು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ ಅಂತ ತೋರಿಸಲು ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಸೋಮವಾರ ನಡೆಸುತ್ತೇವೆ. ಹಿಂದಿನ ದಿನ ಭಾನುವಾರ ಸಿಎಂ, ಶಾಸಕರಿಗೆ ಸಂತೋಷಕೂಟ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm