ಬ್ರೇಕಿಂಗ್ ನ್ಯೂಸ್
21-07-21 05:52 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯ ಮತ್ತು ದೇಶದ ರಾಜಕೀಯದ ಕುರಿತಾಗಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು ಮುಂದಿನ ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೋಡಿಮಠದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ. ಬೇಟೆಗಾರನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತೆ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ಸ್ಥಿತಿ ರಾಜಕೀಯದಲ್ಲಿ ಈಗ ಎದುರಾಗಿದ್ದು ಈ ಬಗ್ಗೆ ಹೇಳುವುದಕ್ಕೂ ತೊಡಕಾಗುತ್ತದೆ. ಸದ್ಯದಲ್ಲೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದಷ್ಟೇ ಹೇಳಿದರು.
ಈ ಸಂವಸ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ. ಪಂಚ ಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ ರುಜಿನಗಳು ಹೆಚ್ಚಲಿವೆ. ಜನವರಿ ವರೆಗೂ ರೋಗ ಭಾದೆ ಇರಲಿದೆ. ಆದರೆ ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು ಕಾಯಿಲೆ ಸಾಯಿಸುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm