ಬ್ರೇಕಿಂಗ್ ನ್ಯೂಸ್
04-09-20 08:51 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.4: ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ ಕನ್ನಡ ಚಿತ್ರರಂಗದ 15 ಮಂದಿ ನಟ-ನಟಿಯರು ಭಾಗಿಯಾಗಿದ್ದಾರೆಂದು ಭಾರೀ ಮಟ್ಟದ ಚರ್ಚೆ ನಡೆಯುತಿದ್ದು , ಇದೇ ಹಿನ್ನಲೆಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ಚಿತ್ರನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ಕಾರಣ ಕೊಟ್ಟು ಹಾಜರಾಗಿರಲಿಲ್ಲ.
ಇದೀಗ ರಾಗಿಣಿ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ರಾಗಿಣಿಯವರು ಮನೆಯಲ್ಲೇ ಇದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಅಂಜುಮಾಲ ನಾಯಕ್ ನೇತೃತ್ವದಲ್ಲಿ ರೇಡ್ ಮಾಡಿದ್ದು, ಸರ್ಚ್ ವಾರೆಂಟ್ ಸಮೇತವಾಗಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಹಾಗೂ ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದ ಸಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಯಲಹಂಕದ ಅನನ್ಯ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ ಮೇಲೆ ಬೆಳಗ್ಗೆ 6.34ರ ಸುಮಾರಿಗೆ ಸಿಸಿಬಿ ಅಧಿಕಾರಿಗಳು 2 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm