ಬ್ರೇಕಿಂಗ್ ನ್ಯೂಸ್
22-07-21 05:04 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 22: ಯಡಿಯೂರಪ್ಪ ಪರವಾಗಿ ಲಿಂಗಾಯತ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಸಿಎಂ ಆಗುವಾಗ ಇವರು ಸ್ವಾಮೀಜಿಗಳೇನಾದ್ರೂ ಬಂದಿದ್ದಾರೆಯೇ ? ಅಥವಾ ಇವರದೇ ಸಮುದಾಯದ ಶಾಸಕರು ಏನೆಲ್ಲಾ ಹೇಳಿಕೆ ನೀಡುತ್ತಿದ್ದಾಗ ಕರೆದು ಬುದ್ಧಿ ಹೇಳಿದ್ದಾರೆಯೇ ? ಆಗ ಯಾಕೆ ಇವರೆಲ್ಲ ಯಡಿಯೂರಪ್ಪ ಪರವಾಗಿ ನಿಂತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಇವತ್ತು ಆಡಿರುವ ಮಾತುಗಳನ್ನು ತುಂಬ ಶ್ಲಾಘಿಸುತ್ತೇನೆ. ಅವರೊಬ್ಬ ಮುತ್ಸದ್ಧಿ. ಅವರೊಂದಿಗೆ ಬಿಜೆಪಿಯಲ್ಲಿ ಕೇವಲ ನಾಲ್ಕು ಶಾಸಕರು ಇದ್ದಾಗಿನಿಂದಲೂ ಇದ್ದೇನೆ. ಅವರು ಮೊದಲಿನಿಂದಲೂ ರೈತರು ಪರವಾಗಿ ಹೋರಾಟ ಮಾಡಿಕೊಂಡು ಬಂದವರು. ಕೆಲವೊಮ್ಮೆ ಯಾರದ್ದೋ ಮಾತು ಕೇಳಿ, ಎಡವಿದ್ದಾರೆ. ಕೆಜೆಪಿ ಹೋದಾಗ, ಯಾರದ್ದೋ ಮಾತು ಕೇಳಿ ಹೋಗಿದ್ದೆ ಎಂದು ಆಬಳಿಕ ಹೇಳಿದ್ದರು. ಆಮೇಲೆ ಬಿಜೆಪಿಯನ್ನು ಮತ್ತೆ ಕಟ್ಟೋಣ ಎಂದು ರಾಜ್ಯದಾದ್ಯಂತ ಓಡಾಡಿದ್ದರು. ಇವತ್ತು ಪಕ್ಷ ನನ್ನ ತಾಯಿ, ಪಕ್ಷದ ರಾಷ್ಟ್ರೀಯ ಮುಖಂಡರು ಏನು ಹೇಳುತ್ತಾರೋ ಅದಕ್ಕೆ ಬದ್ಧನಿದ್ದೇನೆ ಎಂದು ಹೇಳಿದ್ದು ಇಡೀ ದೇಶಕ್ಕೆ ಮಾದರಿ ಎಂದು ಈಶ್ವರಪ್ಪ ಹೇಳಿದರು.
ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ಹಿನ್ನೆಲೆಯಲ್ಲಿ ಸಭಾಂಗಣ ಪ್ರವೇಶ ಮಾಡುತ್ತಿದ್ದಂತೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಕ್ಕೆ ಮೇಲಿನಂತೆ ಹೇಳಿದರು. ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ, ಅದನ್ನೆಲ್ಲ ಕೇಳಬಾರದು. ಪಕ್ಷ ಏನು ಹೇಳುತ್ತದೋ ನಾವದನ್ನು ಪಾಲಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಗೊತ್ತಿಲ್ಲ ಎಂದು ಹೇಳಿದರು.
Eshwarappa bats for BSY slams Lingayat pontiffs. Amid speculations that his exit was on the cards, several pontiffs made a beeline to Karnataka Chief Minister B S Yediyurappa's official residence for the second consecutive day on Wednesday and threw their weight behind him.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm