ಬ್ರೇಕಿಂಗ್ ನ್ಯೂಸ್
04-09-20 12:19 pm Headline Karnataka News Network ಕರ್ನಾಟಕ
ಮಂಗಳೂರು, ಸೆಪ್ಟೆಂಬರ್ 4 : ಕೊರೊನಾ ಲಾಕ್ ಡೌನ್ ಬಳಿಕ ಸ್ಥಗಿತಗೊಂಡಿದ್ದ ರೈಲು ಯಾನವನ್ನು ಮತ್ತೆ ಪುನರಾರಂಭಿಸಲು ರೈಲ್ವೇ ಸಚಿವಾಲಯ ಅನುಮತಿ ನೀಡಿದೆ. ಆದರೆ, ಆರಂಭದಲ್ಲಿ ಹಿಂದಿನ ವೇಳಾಪಟ್ಟಿಯ ಬದಲು ಪರೀಕ್ಷಾರ್ಥ ರೈಲು ಸಂಚಾರ ನಡೆಯಲಿದೆ.
ಅದರಂತೆ, ಬೆಂಗಳೂರು - ಮಂಗಳೂರು ಮಧ್ಯ ಸಂಚರಿಸುವ ರೈಲಿಗೆ ಗ್ರೀನ್ ಸಿಕ್ಕಿದೆ. ಯಶವಂತಪುರ - ಕಾರವಾರ ವಯಾ ಮಂಗಳೂರು ರೈಲು ಇಂದು (ಸೆ.4) ಸಂಜೆ 6.45ಕ್ಕೆ ಬೆಂಗಳೂರಿನ ಯಶವಂತಪುರದಿಂದ ಹೊರಡಲಿದೆ. ಹಾಗೆಯೇ ರೈಲು ಸಂಖ್ಯೆ 06515 ಬೆಂಗಳೂರು ಸಿಟಿ - ಮಂಗಳೂರು (ವಾರದಲ್ಲಿ 4 ದಿನ) ಸೆ.4ರಿಂದ ಹಾಗೂ ಮಂಗಳೂರು - ಬೆಂಗಳೂರು ಸಂಚರಿಸುವ ರೈಲು (ಸಂಖ್ಯೆ 06516 ) ಸೆ.6ರಿಂದ ಸಂಚಾರ ನಡೆಸಲಿದೆ. ಪರೀಕ್ಷಾರ್ಥ ನಡೆಯುವ ಈ ವಿಶೇಷ ರೈಲು ಯಾನ ಮುಂದಿನ ಆದೇಶದ ವರೆಗೆ ರೈಲು ಸೇವೆ ನೀಡಲಿದೆ.
ಅಲ್ಲದೆ, ಈ ರೈಲಿನಲ್ಲಿ ಪ್ರಯಾಣಿಸಲು ಮುಂಗಡ ಬುಕ್ಕಿಂಗ್ ಮಾಡುವುದು ಅಗತ್ಯವಾಗಿದೆ. ರೈಲು ಯಾನದಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪ್ರಯಾಣದಲ್ಲಿ ತೊಂದರೆ ಕಂಡುಬರದಿದ್ದಲ್ಲಿ ರೈಲು ಸೇವೆ ಇನ್ನು ಕೆಲವೇ ದಿನಗಳಲ್ಲಿ ಯಥಾಸ್ಥಿತಿಗೆ ಬರುವ ನಿರೀಕ್ಷೆಯಿದೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm