ಬ್ರೇಕಿಂಗ್ ನ್ಯೂಸ್
24-07-21 02:23 pm Headline Karnataka News Network ಕರ್ನಾಟಕ
ಮಂಗಳೂರು, ಜುಲೈ 24: ಕೋವಿಡ್ ಎರಡನೇ ಅಲೆಯ ಬಳಿಕ ಈಗಾಗ್ಲೇ ದೇವಸ್ಥಾನ, ಚರ್ಚ್ ಸೇರಿ ಧಾರ್ಮಿಕ ಕೇಂದ್ರಗಳಿಗೆ ತೆರಳಲು ಅನುಮತಿ ನೀಡಲಾಗಿತ್ತು. ಆದರೆ, ದೇವರ ದರ್ಶನಕ್ಕೆ ಮಾತ್ರ ಅವಕಾಶ, ಪ್ರಸಾದ ಇನ್ನಿತರ ಸೇವೆಗಳಿಗೆ ಅವಕಾಶ ಇರಲಿಲ್ಲ. ಇದೀಗ ಜುಲೈ 25ರಿಂದ ಎಲ್ಲ ರೀತಿಯ ಸೇವೆಗಳಿಗೂ ಅನುಮತಿ ನೀಡಿ ರಾಜ್ಯ ಸರಕಾರ ಆದೇಶ ಮಾಡಿದೆ.

ಈ ಬಗ್ಗೆ ಇಂದು ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ ಮಾಡಲಾಗಿದೆ. ಆದರೆ, ಮೆರವಣಿಗೆ, ಉತ್ಸವ ನಡೆಸಲು ಅವಕಾಶ ಇರುವುದಿಲ್ಲ ಎಂದು ಷರತ್ತು ವಿಧಿಸಲಾಗಿದೆ. ಕೋವಿಡ್ ನಿಯಮಗಳನ್ನು ಅನುಸರಿಸಿ ಸೇವೆ, ದರ್ಶನಕ್ಕೆ ಅನುಮತಿ ನೀಡಲಾಗಿದೆ. ಆಯಾ ದೇವಸ್ಥಾನ, ಚರ್ಚ್, ಮಸೀದಿ ಆಡಳಿತಗಳು ಭಕ್ತರ ದಟ್ಟಣೆ ಆಗದಂತೆ ಮತ್ತು ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕಾಗಿದೆ.

ಇದೇ ವೇಳೆ, ಅಮ್ಯೂಸ್ ಮೆಂಟ್ ಪಾರ್ಕ್ ಇನ್ನಿತರ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ. ಆದರೆ ವಾಟರ್ ಸ್ಪೋರ್ಟ್ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿಲ್ಲ. ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಮತ್ತು ಮುಜರಾಯಿ ಖಾತೆಯನ್ನೂ ಹೊಂದಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಪ್ರಸಾದ ಇನ್ನಿತರ ಸೇವೆಗಳಿಗೆ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜುಲೈ 25ರಿಂದ #ದೇವಳದ_ಸೇವೆಗಳು_ಪ್ರಾರಂಭ.ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsybjp ರನ್ನು ಭೇಟಿಯಾಗಿ ಮನವಿ ಮಾಡಿದ ಹಿನ್ನಲೆಯಲ್ಲಿ ಜುಲೈ 25ರಿಂದ ರಾಜ್ಯದಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ ಮತ್ತು ಪ್ರಸಾದ ವಿತರಣೆಗೆ ಅವಕಾಶ ಕಲ್ಪಿಸಲು ಆದೇಶಿಸಿದ್ದಾರೆ.ಅಧಿಕೃತ ಆದೇಶ ಪ್ರಕಟವಾಗಲಿದೆ.ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು. pic.twitter.com/ILFaszOqDk
— Kota Shrinivas Poojari (@KotasBJP) July 23, 2021
The state government, which had allowed devotees to visit temples, mosques, churches and other centres of worship and pay obeisance after the unlocking of rules relating to covid second wave, had continued to ban offering of services. distribution of Prasadam etc inside these centres. Now the state government has lifted the restriction.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm