ಬ್ರೇಕಿಂಗ್ ನ್ಯೂಸ್
25-07-21 12:54 pm Headline Karnataka News Network ಕರ್ನಾಟಕ
Photo credits : File: PTI
ಬೆಳಗಾವಿ, ಜುಲೈ 25: ಸಿಎಂ ಬದಲಾವಣೆ ವಿಚಾರದಲ್ಲಿ ಇಂದೇ ಹೈಕಮಾಂಡ್ ನಿಲುವು ಬರಲಿದೆ ಎನ್ನಲಾಗುತ್ತಿದೆ. ಈ ನಡುವೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಮಾತನಾಡಿದ್ದು, ಇಂದು ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ, ಕಾದು ನೋಡಿ ಎಂದಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಸಂಜೆಯೊಳಗೆ ಸಂದೇಶ ಬರಲಿದೆ ಎಂದರು.
ಎರಡು ವರ್ಷಗಳ ಕೆಲಸ ನಿಮಗೆ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಿಮಗೆ (ಮಾಧ್ಯಮದವರಿಗೆ) ತೃಪ್ತಿ ತಂದಿದ್ರೆ ಸಾಕು ಎಂದು ನಗುತ್ತಲೇ ತೆರಳಿದರು.
ಅತಿವೃಷ್ಟಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಹಾನಿಯಾಗಿದೆ. ಜಲಾಶಯಗಳು ಭರ್ತಿಯಾಗಿದ್ದು, ಬೆಳಗಾವಿಯಲ್ಲಿ ಹೆಚ್ಚು ಹಾನಿಗೊಳಗಾಗಿದೆ. ಹಾಗಾಗಿ ಸಂತ್ರಸ್ತರ ಭೇಟಿಗೆ ತೆರಳುತ್ತಿದ್ದೇನೆ. ಕಳೆದ ಎರಡು ದಿನಗಳಿಂದ ಮಳೆ ಸ್ಪಲ್ಪ ಕಡಿಮೆ ಆಗಿದೆ. ಮೂರ್ನಾಲ್ಕು ದಿನಗಳಲ್ಲಿ ಮಳೆ ಪ್ರಮಾಣ ಇಳಿಮುಖವಾದ್ರೆ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ. ಮಹಾರಾಷ್ಟ್ರದಲ್ಲಿ ಕೂಡ ಮಳೆ ಪ್ರಮಾಣ ಕಡಿಮೆ ಆಗಿದೆ ಎಂದರು.
Chief Minister B S Yediyurappa on Sunday said that the BJP high command would tell him whether or not he will be continuing as chief minister by evening even as political developments suggest his exit is imminent. Yediyurappa was in Belagavi to visit the flood-affected areas.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm