ಬ್ರೇಕಿಂಗ್ ನ್ಯೂಸ್
04-09-20 01:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ಜಾಲದ ವಿಚಾರದಲ್ಲಿ ರಾಜ್ಯಾದ್ಯಂತ ತನಿಖೆ ನಡೆಸಲು ಸೂಚನೆ ನೀಡಿದ್ದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಡ್ರಗ್ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಪ್ರಗತಿಯಾಗ್ತಿದೆ. ತನಿಖೆಗೆ ಹೊಸ ಆಯಾಮಗಳು ತೆರೆದುಕೊಳ್ಳುತ್ತಿವೆ. ಡ್ರಗ್ ಜಾಲದ ಮೂಲ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಎರಡನೇ ಹಂತದ ನಗರಗಳಲ್ಲೂ ಡ್ರಗ್ ಜಾಲ ಬೇರು ಬಿಟ್ಟಿರುವುದು ಗೊತ್ತಾಗಿದೆ. ಎಲ್ಲ ಕಡೆ ಕಾರ್ಯಾಚರಣೆ ನಡೆಸಲಿದ್ದೇವೆ.
ಈ ಬಗ್ಗೆ ನಾಳೆ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠರ ಜೊತೆ ಜೊತೆ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಕೆಲವು ಸೂಚನೆಗಳನ್ನು ಕೊಡಲಿದ್ದೇನೆ ಎಂದು ತಿಳಿಸಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am