ಬ್ರೇಕಿಂಗ್ ನ್ಯೂಸ್
25-07-21 02:35 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಬದಲಾವಣೆಯ ತೂಗುಗತ್ತಿ ಹಾರಾಡುತ್ತಿರುವಾಗಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಿಂಗಾಯತ ಮತ್ತು ವೀರಶೈವ ಮಠಗಳ ಸ್ವಾಮೀಜಿಗಳು ಸಮಾವೇಶ ಸೇರಿದ್ದಾರೆ. ಸಭೆಯಲ್ಲಿ ರಾಜ್ಯದ ವಿವಿಧೆಡೆಯ ಮಠಗಳ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸೇರಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ.
ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡಿಗೆ ಒತ್ತಡ ಹೇರುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಪ್ರಭಾವಿಯಾಗಿರುವ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳೇ ಸಭೆಯಲ್ಲಿ ಹೆಚ್ಚಿದ್ದಾರೆ. ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಬಿಜೆಪಿ ಪ್ರಬಲ ಮತಬ್ಯಾಂಕ್ ಕಳಕೊಳ್ಳಲಿದೆ ಎನ್ನುವ ಅಂಶವನ್ನು ಛೂಬಿಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಕೋವಿಡ್ ಸಂಕಷ್ಟದ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸುವುದು ಸರಿಯಾದ ನಡೆಯಲ್ಲ. ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ನಾವು ಸೇರಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರನ್ನೇ ಮುಂದುವರಿಸಿ ಎನ್ನುವುದಷ್ಟೇ ನಮ್ಮ ಒತ್ತಾಯ ಎಂದರು.
500 Seers from state join at Palace Grounds in Support of BSY. THE BJP leadership is believed to be unhappy at the show of strength by the Lingayat community amidst indications that B S Yediyurappa is on his way out as the Karnataka Chief Minister.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 08:46 pm
Mangalore Correspondent
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm