ಬ್ರೇಕಿಂಗ್ ನ್ಯೂಸ್
25-07-21 02:35 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಬದಲಾವಣೆಯ ತೂಗುಗತ್ತಿ ಹಾರಾಡುತ್ತಿರುವಾಗಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಿಂಗಾಯತ ಮತ್ತು ವೀರಶೈವ ಮಠಗಳ ಸ್ವಾಮೀಜಿಗಳು ಸಮಾವೇಶ ಸೇರಿದ್ದಾರೆ. ಸಭೆಯಲ್ಲಿ ರಾಜ್ಯದ ವಿವಿಧೆಡೆಯ ಮಠಗಳ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸೇರಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ.
ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡಿಗೆ ಒತ್ತಡ ಹೇರುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಪ್ರಭಾವಿಯಾಗಿರುವ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳೇ ಸಭೆಯಲ್ಲಿ ಹೆಚ್ಚಿದ್ದಾರೆ. ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಬಿಜೆಪಿ ಪ್ರಬಲ ಮತಬ್ಯಾಂಕ್ ಕಳಕೊಳ್ಳಲಿದೆ ಎನ್ನುವ ಅಂಶವನ್ನು ಛೂಬಿಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಕೋವಿಡ್ ಸಂಕಷ್ಟದ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸುವುದು ಸರಿಯಾದ ನಡೆಯಲ್ಲ. ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ನಾವು ಸೇರಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರನ್ನೇ ಮುಂದುವರಿಸಿ ಎನ್ನುವುದಷ್ಟೇ ನಮ್ಮ ಒತ್ತಾಯ ಎಂದರು.
500 Seers from state join at Palace Grounds in Support of BSY. THE BJP leadership is believed to be unhappy at the show of strength by the Lingayat community amidst indications that B S Yediyurappa is on his way out as the Karnataka Chief Minister.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm