ಬ್ರೇಕಿಂಗ್ ನ್ಯೂಸ್
26-07-21 12:12 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 26: ರಾಜ್ಯ ಬಿಜೆಪಿಯನ್ನು ಸುದೀರ್ಘ ಕಾಲದಿಂದ ಕಟ್ಟಿ ಬೆಳೆಸಿದ್ದ, ಬಿಜೆಪಿ ಅಂದ್ರೆ ಯಡಿಯೂರಪ್ಪ ಅನ್ನುವಷ್ಟರ ಮಟ್ಟಿಗೆ ಧೀಮಂತ ನಾಯಕನಾಗಿ ಬೆಳೆದು ನಿಂತಿದ್ದ ಬಿ.ಎಸ್. ಯಡಿಯೂರಪ್ಪ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗದ್ಗದಿತರಾಗುತ್ತಲೇ ಯಡಿಯೂರಪ್ಪ , ಹೈಕಮಾಂಡ್ ಸಂದೇಶದಂತೆಯೇ ನಿರ್ಗಮಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.
75 ವರ್ಷದ ಬಳಿಕವೂ ಎರಡು ವರ್ಷ ಅಮಿತ್ ಷಾ, ಮೋದಿಯವರು ನನಗೆ ಸಿಎಂ ಆಗಲು ಅವಕಾಶ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಶಬ್ದಗಳಲ್ಲಿ ಅಭಿನಂದನೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶಿಕಾರಿಪುರದಲ್ಲಿ ಏಳು ಬಾರಿ ಶಾಸಕನಾಗಿ ನನ್ನನ್ನು ಜನರು ಆಯ್ಕೆ ಮಾಡಿದ್ದಾರೆ. ಜನರೇ ನನ್ನನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಅವರಿಗೆ ಋಣಿಯಾಗಿದ್ದೇನೆ. ದುಃಖದಿಂದ ಅಲ್ಲ, ಸಂತೋಷದಿಂದಲೇ ನಿರ್ಗಮಿಸುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎನ್ನುತ್ತಲೇ ಗದ್ಗದಿತರಾಗಿದ್ದಾರೆ.


ಭಾವುಕರಾಗಿಯೇ ಮಾತನಾಡಿದ ಯಡಿಯೂರಪ್ಪ, ಊಟವಾದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ನೀಡುತ್ತೇನೆ. ಎಲ್ಲರಿಗೂ ಆಭಾರಿಯಾಗಿದ್ದೇನೆ. ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬೇಕಾಗಿದೆ ಎಂದು ಹೇಳಿದರು.
ಜುಲೈ 26ಕ್ಕೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಸಂಭ್ರಮದ ನಡುವೆಯೇ ಮಹಾನಾಯಕನ ನಿರ್ಗಮನ ಆಗಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. 1.3 ಕಿಮೀ ಉದ್ದಕ್ಕೆ ನಡೆದುಕೊಂಡೇ ತೆರಳಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಯಡಿಯೂರಪ್ಪ ಜೊತೆಗೆ ನೂರಾರು ಮಂದಿ ಕಾಲ್ನಡಿಗೆಯಲ್ಲಿ ತೆರಳಲಿದ್ದು, ರಾಜ್ಯಕ್ಕೆ ಮತ್ತೊಂದು ರೀತಿಯ ಸಂದೇಶ ನೀಡುತ್ತಲೇ ಯಡಿಯೂರಪ್ಪ ನಿರ್ಗಮಿಸುವುದಾಗಿ ಘೋಷಣೆ ಮಾಡಿದ್ದಾರೆ.
It has been an honour to have served the state for the past two years. I have decided to resign as the Chief Minister of Karnataka. I am humbled and sincerely thank the people of the state for giving me the opportunity to serve them. (1/2)
— B.S. Yediyurappa (@BSYBJP) July 26, 2021
After months of speculation, Karnataka Chief Minister BS Yediyurappa on Monday resigned from the top post. The towering Lingayat leader had on Sunday announced that he would take the decision on his future as Karnataka CM on July 26 when his government completed two years in the state.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm