ಬ್ರೇಕಿಂಗ್ ನ್ಯೂಸ್
04-09-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟು ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಯಲಹಂಕದ ಫ್ಲಾಟಿಗೆ ರೈಡ್ ಮಾಡಿದ್ದ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯಂತೆ ಇಂದು ಬೆಳಗ್ಗೆ ಸಿಸಿಬಿ ತಂಡ ರಾಗಿಣಿಯ ಯಲಹಂಕದಲ್ಲಿರುವ ಫ್ಲ್ಯಾಟ್ ಗೆ ದಾಳಿ ನಡೆಸಿತ್ತು. ಮನೆಯಲ್ಲಿ ಸಿಕ್ಕಿದ ಸಿಡಿ, ಇನ್ನಿತರ ರಾಗಿಣಿಗೆ ಸಂಬಂಧಿಸಿದ ಮಾಹಿತಿ ಇರುವ ಪರಿಕರಗಳನ್ನು ವಶಕ್ಕೆ ಪಡೆದ ಪೊಲೀಸರು, ರಾಗಿಣಿಯನ್ನು ವಿಚಾರಣೆಗಾಗಿ ಕರೆದೊಯ್ದಿದ್ದರು. ಇದೀಗ ಪೊಲೀಸರು ರಾಗಿಣಿಯನ್ನು ವಶಕ್ಕೆ ಪಡೆದು ಡ್ರಗ್ ಜಾಲದ ಕುರಿತು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರತೀಕ್ ಶೆಟ್ಟಿ ವಿಚಾರಣೆ ವೇಳೆ, ರಾಗಿಣಿ ತಾವು ಡ್ರಗ್ ಸೇವಿಸುವುದರ ಜೊತೆಗೆ ಇತರರಿಗೂ ನೀಡುತ್ತಿದ್ದರು ಎಂದು ಹೇಳಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈಗ ರಾಗಿಣಿಯನ್ನು ಡ್ರಿಲ್ ಮಾಡಲು ಆರಂಭಿಸಿದ್ದಾರೆ.
ಖಚಿತ ಮಾಹಿತಿಗಳು ಲಭ್ಯವಾದರೆ ರಾಗಿಣಿಯನ್ನು ಇಂದೇ ಬಂಧಿಸುವ ಸಾಧ್ಯತೆಯಿದೆ. ರಾಗಿಣಿ ಜೊತೆಗೆ ಸಂಜನಾಳನ್ನು ಕೂಡ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಡ್ರಗ್ಸ್ ನಂಟಿನಲ್ಲಿ ಕನ್ನಡ ಚಿತ್ರರಂಗದ 15 ಕ್ಕೂ ಹೆಚ್ಚು ನಟ- ನಟಿಯರ ಹೆಸರು ಕೇಳಿಬಂದಿದ್ದು ಆರಂಭದಲ್ಲಿ ಡ್ರಗ್ ಪೆಡ್ಲರ್ ಗಳನ್ನ ಬೆಂಡೆತ್ತುವ ಕೆಲಸದಲ್ಲಿದ್ದಾರೆ. ರಾಗಿಣಿ ಆತ್ಮೀಯನಾಗಿದ್ದ ರವಿಶಂಕರ್ ಎಂಬಾತನನ್ನು ನಿನ್ನೆಯೆ ಪೊಲೀಸರು ಬಂಧಿಸಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm