ಬ್ರೇಕಿಂಗ್ ನ್ಯೂಸ್
26-07-21 06:06 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 26: ಅತ್ತ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಶಿಕಾರಿಪುರದಲ್ಲಿ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ರಾಜೀನಾಮೆ ಸುದ್ದಿ ಕೇಳುತ್ತಲೇ ಶಿಕಾರಿಪುರದ ಹೃದಯಭಾಗದಲ್ಲಿ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭವಿಷ್ಯದಲ್ಲಿ ಬಿಜೆಪಿ ಸರ್ವನಾಶ ಆಗಲಿದೆ. ಸೈಕಲ್ನಲ್ಲಿ ಓಡಾಡಿ ಯಡಿಯೂರಪ್ಪ ಪಕ್ಷ ಕಟ್ಟಿದ್ರು. ನಿಮಗೆ ತಾಕತ್ತಿದ್ದರೆ, ನಿಮ್ಮ ಆಸ್ತಿಯನ್ನೆಲ್ಲಾ ಹಾಕಿ ಪಕ್ಷ ಕಟ್ಟಿ ತೋರಿಸಿ. ಇದು ಯಡಿಯೂರಪ್ಪರಿಗೆ ಮಾಡಿದ ಅನ್ಯಾಯವಲ್ಲ, ಜನಸಾಮಾನ್ಯರಿಗೆ ಮಾಡಿದ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.



ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ದಿಕ್ಕಾರ ಕೂಗಿದ್ದು, ಸ್ಥಳೀಯವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಯುಡಿಯೂರಪ್ಪರ ರಾಜೀನಾಮೆ ವಿಷಯ ತಿಳಿಯುತ್ತಲೇ ಶಿಕಾರಿಪುರದಲ್ಲಿ ಮೌನ ವಾತಾವರಣ ಕಂಡುಬಂದಿದೆ. ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಮುಚ್ಚಿ ಯಡಿಯೂರಪ್ಪ ಅವರಿಗೆ ಗೌರವ ಸೂಚಿಸಿದರು. ವ್ಯಾಪಾರ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳದಲ್ಲಿ ಯಡಿಯೂರಪ್ಪನವರಿಗೆ ಹೀಗಾಗಬಾರದಿತ್ತು ಎನ್ನುವ ಮಾತುಗಳು ಕೇಳಿಬಂದವು.
Video:
Soon after BS Yediyurappa resigned as the Karnataka chief minister, his supporters at his hometown Shikaripura in Shivamogga district shut down all shops and commercial establishments on Monday. Disappointed over Yediyurappa’s resignation, his supporters shut down all shops in Shikaripura.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm