ಬ್ರೇಕಿಂಗ್ ನ್ಯೂಸ್
27-07-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ಕ್ಯಾಪಿಟಲ್ ಹೊಟೇಲ್ ನಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲ ಬಿಜೆಪಿ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಸಭೆ ಕರೆದಿರುವುದನ್ನು ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.


ಸಭೆಯಲ್ಲಿ ಕೇಂದ್ರದಿಂದ ಬಂದಿರುವ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಯಾರು ಸಿಎಂ ಆಗಬಹುದು ಎನ್ನುವ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯಲಿದ್ದಾರೆ. ಆದರೆ, ಸಭೆಯಲ್ಲಿ ಯಾರು ಸಿಎಂ ಆಗಲಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ವೀಕ್ಷಕರು ನೀಡುವುದಿಲ್ಲ. ಇದೇ ವೇಳೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಸಭೆಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿಲ್ಲ.
ಸಭೆಯ ಬಳಿಕ ಇಂದು ರಾತ್ರಿ ಅಥವಾ ನಾಳೆ ಅರುಣ್ ಸಿಂಗ್ ಯಡಿಯೂರಪ್ಪ ಉತ್ತರಾಧಿಕಾರಿ ಯಾರೆಂದು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗ್ಲೇ ಯಾರು ಸಿಎಂ ಆಗಬೇಕು ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಹೆಸರನ್ನು ಅಂತಿಮಗೊಳಿಸಿದೆ. ಸಿಎಂ ರೇಸ್ ನಲ್ಲಿ ಬಿ.ಎಲ್. ಸಂತೋಷ್, ಪ್ರಹ್ಲಾದ ಜೋಷಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ ಹೆಸರು ಇದ್ದು, ಈ ಪೈಕಿ ಒಬ್ಬರನ್ನು ಅಂತಿಮಗೊಳಿಸಲಾಗಿದೆ.
The Karnataka BJP legislature party chief whip, Capt Ganesh Karnik, has called a meeting of party legislators on Tuesday at 7 pm at a private hotel to pick a new leader to replace former CM B S Yediyurappa, who resigned on Monday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm