ಬ್ರೇಕಿಂಗ್ ನ್ಯೂಸ್
27-07-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ಕ್ಯಾಪಿಟಲ್ ಹೊಟೇಲ್ ನಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲ ಬಿಜೆಪಿ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಸಭೆ ಕರೆದಿರುವುದನ್ನು ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.


ಸಭೆಯಲ್ಲಿ ಕೇಂದ್ರದಿಂದ ಬಂದಿರುವ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಯಾರು ಸಿಎಂ ಆಗಬಹುದು ಎನ್ನುವ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯಲಿದ್ದಾರೆ. ಆದರೆ, ಸಭೆಯಲ್ಲಿ ಯಾರು ಸಿಎಂ ಆಗಲಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ವೀಕ್ಷಕರು ನೀಡುವುದಿಲ್ಲ. ಇದೇ ವೇಳೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಸಭೆಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿಲ್ಲ.
ಸಭೆಯ ಬಳಿಕ ಇಂದು ರಾತ್ರಿ ಅಥವಾ ನಾಳೆ ಅರುಣ್ ಸಿಂಗ್ ಯಡಿಯೂರಪ್ಪ ಉತ್ತರಾಧಿಕಾರಿ ಯಾರೆಂದು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗ್ಲೇ ಯಾರು ಸಿಎಂ ಆಗಬೇಕು ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಹೆಸರನ್ನು ಅಂತಿಮಗೊಳಿಸಿದೆ. ಸಿಎಂ ರೇಸ್ ನಲ್ಲಿ ಬಿ.ಎಲ್. ಸಂತೋಷ್, ಪ್ರಹ್ಲಾದ ಜೋಷಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ ಹೆಸರು ಇದ್ದು, ಈ ಪೈಕಿ ಒಬ್ಬರನ್ನು ಅಂತಿಮಗೊಳಿಸಲಾಗಿದೆ.
The Karnataka BJP legislature party chief whip, Capt Ganesh Karnik, has called a meeting of party legislators on Tuesday at 7 pm at a private hotel to pick a new leader to replace former CM B S Yediyurappa, who resigned on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm