ಬ್ರೇಕಿಂಗ್ ನ್ಯೂಸ್
27-07-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ಕ್ಯಾಪಿಟಲ್ ಹೊಟೇಲ್ ನಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲ ಬಿಜೆಪಿ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಸಭೆ ಕರೆದಿರುವುದನ್ನು ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.


ಸಭೆಯಲ್ಲಿ ಕೇಂದ್ರದಿಂದ ಬಂದಿರುವ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಯಾರು ಸಿಎಂ ಆಗಬಹುದು ಎನ್ನುವ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯಲಿದ್ದಾರೆ. ಆದರೆ, ಸಭೆಯಲ್ಲಿ ಯಾರು ಸಿಎಂ ಆಗಲಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ವೀಕ್ಷಕರು ನೀಡುವುದಿಲ್ಲ. ಇದೇ ವೇಳೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಸಭೆಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿಲ್ಲ.
ಸಭೆಯ ಬಳಿಕ ಇಂದು ರಾತ್ರಿ ಅಥವಾ ನಾಳೆ ಅರುಣ್ ಸಿಂಗ್ ಯಡಿಯೂರಪ್ಪ ಉತ್ತರಾಧಿಕಾರಿ ಯಾರೆಂದು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗ್ಲೇ ಯಾರು ಸಿಎಂ ಆಗಬೇಕು ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಹೆಸರನ್ನು ಅಂತಿಮಗೊಳಿಸಿದೆ. ಸಿಎಂ ರೇಸ್ ನಲ್ಲಿ ಬಿ.ಎಲ್. ಸಂತೋಷ್, ಪ್ರಹ್ಲಾದ ಜೋಷಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ ಹೆಸರು ಇದ್ದು, ಈ ಪೈಕಿ ಒಬ್ಬರನ್ನು ಅಂತಿಮಗೊಳಿಸಲಾಗಿದೆ.
The Karnataka BJP legislature party chief whip, Capt Ganesh Karnik, has called a meeting of party legislators on Tuesday at 7 pm at a private hotel to pick a new leader to replace former CM B S Yediyurappa, who resigned on Monday.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am