ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm