ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...

ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm