ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...

ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm