ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...

ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm