ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm