ಬ್ರೇಕಿಂಗ್ ನ್ಯೂಸ್
29-07-21 08:51 pm Mangaluru Correspondent ಕರ್ನಾಟಕ
ಬೆಂಗಳೂರು, ಜುಲೈ 29: ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವುದಕ್ಕೆ ಬಹಳಷ್ಟು ಮಂದಿ ಲಾಬಿ ಮಾಡುತ್ತಿದ್ದಾರೆ. ಇದೇ ವೇಳೆ, ಹಳಬರಿಗೆ ಕೊಕ್ ಸಿಗಲಿದೆ ಎನ್ನುವ ಮಾತೂ ಕೇಳಿಬರುತ್ತಿದೆ. ಈ ಬಗ್ಗೆ ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರು ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೋಟ, ಎರಡು ವರ್ಷದ ಅವಧಿಯಲ್ಲಿ ನನಗೆ ಕೊಟ್ಟ ಎರಡೂ ಇಲಾಖೆಗಳಲ್ಲಿ ಪಾರದರ್ಶಕವಾಗಿ ಮತ್ತು ಯಾವುದೇ ಭ್ರಷ್ಟಾಚಾರ ಇಲ್ಲದೆ ಕೆಲಸ ಮಾಡಿದ್ದೇನೆ. ಎರಡೂ ಇಲಾಖೆಯಲ್ಲಿ ಭ್ರಷ್ಟಾಚಾರ ಝೀರೋಗೆ ಇಳಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಹಾಗೆ ಹೇಳಿಕೊಳ್ಳಲು ನನಗೆ ಧೈರ್ಯವಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ನಾಯಕರು, ಕೇಂದ್ರ ನಾಯಕರು ನನ್ನ ಕೆಲಸವನ್ನು ಗುರುತಿಸಲಿದ್ದಾರೆಂಬ ವಿಶ್ವಾಸ ಇದೆ ಎಂದಿದ್ದಾರೆ.
ರಾಜ್ಯ ಸರಕಾರದಲ್ಲಿ ಯಾರು ಸಚಿವರಾಗಬೇಕು ಎಂದು ನಾವು ಹೇಳುವುದಲ್ಲ. ಯಾರು ಸಚಿವರಾಗಬೇಕು ಎಂಬುದನ್ನು ನಾಯಕರು ನಿರ್ಧರಿಸುತ್ತಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿರುವ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉತ್ತಮ ತಂಡವೊಂದನ್ನು ನಿರ್ಧರಿಸಲಿದ್ದಾರೆ. ಒಂದೂವರೆ ವರ್ಷದ ನಂತರ ಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಉತ್ತಮ ತಂಡವನ್ನು ತರಲಿದ್ದಾರೆ ಎಂದು ಹೇಳಿದ್ದಾರೆ.
ಮುಂದಿನ ತಂಡದಲ್ಲಿ ನಿಮಗೆ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಿರೀಕ್ಷೆ ಇದೆಯೇ ಎಂಬ ಪ್ರಶ್ನೆಗೆ, ನಿರೀಕ್ಷೆ ಯಾರಿಗೆ ಇರುವುದಿಲ್ಲ ಹೇಳಿ. ನಿರೀಕ್ಷೆ ಇಲ್ಲದಿರುವ ಕರ್ನಾಟಕದ ರಾಜಕಾರಣಿಗಳು ಯಾರಿದ್ದಾರೆ. ಯಡಿಯೂರಪ್ಪರು ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಮಂತ್ರಿ ಮಾಡಿದ್ದಾರೆ. ಅವರು ಕೊಟ್ಟ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಪಾರದರ್ಶಕವಾಗಿ ಮತ್ತು ಭ್ರಷ್ಟಾಚಾರ ರಹಿತವಾಗಿ ನಡೆಸಿದ್ದು ನನ್ನ ಸಾಧನೆ. ಅದನ್ನು ಪರಿಗಣಿಸಿ ಮತ್ತೆ ಉಳಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.
I have worked promptly and corrupt freely in my department kota Srinivas Poojary on cabinet expansion.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am