ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm