ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am