ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm