ಬ್ರೇಕಿಂಗ್ ನ್ಯೂಸ್
04-08-21 02:28 pm Headline Karnataka News Network ಕರ್ನಾಟಕ
ನೆಲಮಂಗಲ, ಆಗಸ್ಟ್ 4 : ಕಾಫಿ ಉದ್ಯಮದಲ್ಲಿ 1 ಕೋಟಿ ರೂಪಾಯಿ ನಷ್ಟ ಸಂಭವಿಸಿದ್ದರಿಂದ ಮನನೊಂದು ಯುವ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಕೀರ್ ಅಹ್ಮದ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ನೆಲಮಂಗಲ ನಗರದ ಕುಣಿಗಲ್ ವೃತ್ತದ ವಜ್ರೇಶ್ವರಿ ಲಾಡ್ಜ್ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.

ಜುಲೈ 13 ರಂದು ಶಕೀರ್ ಕಾಣೆಯಾಗಿರುವುದಾಗಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29 ರಿಂದ ವಜ್ರೇಶ್ವರಿ ಲಾಡ್ಜ್ನಲ್ಲಿ ರೂಂ ಪಡೆದು ಶಕೀರ್ ತಂಗಿದ್ದರು. ಪ್ರತಿದಿನ ಊಟ ಕೊಡಲು ರೂಂಗೆ ಹೋಗುತ್ತಿದ್ದ ಲಾಡ್ಜ್ ಸಿಬ್ಬಂದಿ, ನಿನ್ನೆ (ಸೋಮವಾರ) ಮಧ್ಯಾಹ್ನ ಹೋದಾಗ ಶಕೀರ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡ ಪರಿಶೀಲನೆ ನಡೆಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
Chikmagalur coffee estate owner commits suicide in Bangalore lodge due to huge loss. The Nelamangala police are now investigating the case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm