ಬ್ರೇಕಿಂಗ್ ನ್ಯೂಸ್
05-08-21 12:11 pm Headline Karnataka News Network ಕರ್ನಾಟಕ
ಹಾವೇರಿ, ಆಗಸ್ಟ್ 5: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಬೊಮ್ಮಾಯಿ ಅವರ ಸ್ವಂತ ಜಿಲ್ಲೆಯಲ್ಲಿಯೇ ಅಸಮಾಧಾನ ಸ್ಫೋಟಗೊಂಡಿದೆ. ತನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದೇ ಬೊಮ್ಮಾಯಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ನೆಹರು ಓಲೇಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೈ ತಪ್ಪಲು ಬಸವರಾಜ ಬೊಮ್ಮಾಯಿ ಕಾರಣ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ. ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ನಾನು ಪಕ್ಷ ಕಟ್ಟಿ ಬೆಳಸಿದವನು. ನನ್ನನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಎಲ್ಲ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಇಂದಿನಿಂದಲೇ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಸರ್ಕಾರ ಉಳಿದ ದಿನಗಳನ್ನು ಪೂರೈಸುತ್ತದೆಯೋ, ಇಲ್ಲವೋ ಎಂದು ಕಾದು ನೋಡಿ ಎಂದು ಪರೋಕ್ಷವಾಗಿ ಸರ್ಕಾರದ ವಿರುದ್ಧ ಶಾಸಕ ನೆಹರು ಓಲೇಕಾರ ಕತ್ತಿ ಮಸೆಯುವ ಹೇಳಿಕೆ ನೀಡಿದ್ದಾರೆ.
ನಿನ್ನೆ ಸಚಿವ ಸಂಪುಟದ ಪಟ್ಟಿ ಹೊರಬೀಳುತ್ತಿದ್ದಂತೆ ರಾಜ್ಯದ ಹಲವೆಡೆ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಆಕ್ರೋಶ, ಪ್ರತಿಭಟನೆ ಕೇಳಿಬಂದಿತ್ತು. ಕೆಲವರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಶಿಸ್ತಿನ ನಾಯಕ ನೆಹರು ಓಲೇಕಾರ ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಸರಕಾರದ ವಿರುದ್ಧ ಏನು ಮಾಡಬೇಕೋ ಅದನ್ನು ಮಾಡ್ತೀವಿ ಅನ್ನುವ ಮೂಲಕ ಅಸ್ಥಿರಗೊಳಿಸುವ ತಂತ್ರಗಾರಿಕೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
Haveri Neharu olekar slams at CM Bommai says couldn't enter cabinet becuade of him. Neharu fans protest widely in Haveri for not entering him into new cabinet
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm