ಬ್ರೇಕಿಂಗ್ ನ್ಯೂಸ್
06-08-21 03:20 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗುವುದು. ಅಲ್ಲದೇ ರಾಜ್ಯದಾದ್ಯಂತ ರಾತ್ರಿ 9ರಿಂದ ನೈಟ್ ಕರ್ಪ್ಯೂ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರು, ಕೋವಿಡ್ ತಾಂತ್ರಿಕ ಸಮಿತಿಯ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಹೇರಿಕೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ನೈಟ್ ಕರ್ಪ್ಯೂವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೊಲೀಸ್ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

ತಜ್ಞರಾದ ಡಾ.ದೇವಿ ಶೆಟ್ಟಿ, ಡಾ.ಮಂಜುನಾಥ್. ಡಾ. ರವಿ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಚರ್ಚೆಯನ್ನು ಮಾಡಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗವುದು ಎಂದಿದ್ದಾರೆ.
ಇದರಂತೆ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ಡೌನ್ ಇರಲಿದೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು;
— CM of Karnataka (@CMofKarnataka) August 6, 2021
1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ. (1/3)
Night Curfew in Karnataka Weekend Curfew in Border Districts amid Covid 19 Surge Basavaraj Bommai.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm