ಬ್ರೇಕಿಂಗ್ ನ್ಯೂಸ್
06-08-21 03:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ಒಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಆಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರು, ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.

ಆಗಸ್ಟ್ ಅಂತ್ಯದಲ್ಲಿ ಕೊರೊನಾ ವೈಪರೀತ್ಯ ನೋಡಿಕೊಂಡು ಇತರೇ ಶಾಲೆಗಳ ಆರಂಭದ ವಿಚಾರದಲ್ಲಿ ನಿರ್ಧಾರಕ್ಕೆ ಬರಲಾಗುತ್ತದೆ. ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ತೀವ್ರತೆ ಕಡಿಮೆಯಾದರೆ, ಸಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುವುದು ಎಂದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm