ಬ್ರೇಕಿಂಗ್ ನ್ಯೂಸ್
07-08-21 01:33 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಸಿಎಂ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಕಡೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದರೆ, ಆರಗ ಜ್ಞಾನೇಂದ್ರ ಅವರಿಗೆ ಗೃಹ ಇಲಾಖೆ ನೀಡಲಾಗಿದೆ. ಸುರೇಶ್ ಕುಮಾರ್ ಕೈಯಲ್ಲಿದ್ದ ಶಿಕ್ಷಣ ಖಾತೆಯನ್ನು ಬಿ.ಸಿ.ನಾಗೇಶ್ ಗೆ ಕೊಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಅವರಿಗೆ ವಹಿಸಲಾಗಿದೆ.
ಮುರುಗೇಶ್ ನಿರಾಣಿಗೆ ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೆ, ಸಿಸಿ ಪಾಟೀಲ ಅವರಿಗೆ ಲೋಕೋಪಯೋಗಿ ಇಲಾಖೆ ನೀಡಲಾಗಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಪರ್ ಪಡೆದಿದ್ದು, ಇಂಧನ ಖಾತೆಯ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ವಹಿಸಲಾಗಿದೆ. ಕಳೆದ ಬಾರಿ ಲೋಕೋಪಯೋಗಿ ಇಲಾಖೆ ಹೊಂದಿದ್ದ ಗೋವಿಂದ ಕಾರಜೋಳಗೆ ಜಲಸಂಪನ್ಮೂಲ ಖಾತೆ ವಹಿಸಲಾಗಿದೆ. ಕೆ.ಎಸ್. ಈಶ್ವರಪ್ಪ ಅವರನ್ನು ಈ ಹಿಂದೆ ಇದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯಲ್ಲೇ ಉಳಿಸಲಾಗಿದೆ.
ಬಿ.ಶ್ರೀರಾಮುಲು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ವಿ.ಸೋಮಣ್ಣ ವಸತಿ ಮತ್ತು ಮೂಲಸೌಕರ್ಯ, ಆರ್.ಅಶೋಕ್ - ಕಂದಾಯ, ಉಮೇಶ್ ಕತ್ತಿ – ಆಹಾರ ಮತ್ತು ನಾಗರಿಕ ಪೂರೈಕೆ, ಎಸ್- ಅಂಗಾರ – ಮೀನುಗಾರಿಕೆ ಮತ್ತು ಬಂದರು, ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ, ಡಾ.ಸಿ.ಎನ್. ಅಶ್ವತ್ಥ ನಾರಾಯಣ – ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಆನಂದ ಸಿಂಗ್ – ಪರಿಸರ, ಪ್ರವಾಸೋದ್ಯಮ, ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಶಿವರಾಮ ಹೆಬ್ಬಾರ್ – ಕಾರ್ಮಿಕ
ಎಸ್.ಟಿ.ಸೋಮಶೇಖರ್ – ಸಹಕಾರ, ಬಿ.ಸಿ.ಪಾಟೀಲ್- ಕೃಷಿ, ಬೈರತಿ ಬಸವರಾಜು – ನಗರಾಭಿವೃದ್ಧಿ, ಡಾ.ಕೆ.ಸುಧಾಕರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಕೆ.ಗೋಪಾಲಯ್ಯ – ಅಬಕಾರಿ, ಶಶಿಕಲಾ ಜೊಲ್ಲೆ – ಮುಜರಾಯಿ, ವಕ್ಫ್, ಎಂಟಿಬಿ ನಾಗರಾಜು – ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಕೆ.ಸಿ.ನಾರಾಯಣ ಗೌಡ – ರೇಷ್ಮೆ ಯುವ ಸಬಲೀಕರಣ, ಕ್ರೀಡೆ, ಬಿ.ಸಿ. ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸುನಿಲ್ ಕುಮಾರ್ – ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ, ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ, ಶಂಕರ ಪಾಟೀಲ್ ಮುನೇನಕೊಪ್ಪ- ಕೈಮಗ್ಗ, ಜವಳಿ, ಸಕ್ಕರೆ ಖಾತೆ, ಮುನಿರತ್ನ – ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನೀಡಲಾಗಿದೆ.
Karnataka Chief Minister Basavaraj Bommai on Friday allocated portfolios to 29 ministers inducted into his new cabinet. While the CM kept the key portfolios of finance, Bengaluru development and cabinet affairs, core BJP MLAs secured prime berths in Bommai’s cabinet.
27-08-25 12:33 pm
Bangalore Correspondent
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm