ಬ್ರೇಕಿಂಗ್ ನ್ಯೂಸ್
07-08-21 02:39 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 7: ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಪಕ್ಷದವರೇ ನಮಗೆ ಮುಳ್ಳಾಗಿದ್ದಾರೆ. ನಾವು ಬೆಂಬಲಿಸಿ ಬೆಳೆಸಿದವರೇ ಮುಳ್ಳಾಗಿ ಪರಿಣಮಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಿಂದಲೇ ನನಗೆ ತೊಂದರೆ ಆಯ್ತು. ಇಲ್ಲದಿದ್ರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ಪಟ್ಟಿಯಲ್ಲಿ ನನ್ನ ಹೆಸರಿತ್ತು, ಕೊನೇ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಪರೋಕ್ಷವಾಗಿ ಶಾಪ ಹಾಕಿದ್ದಾರೆ.
1983ರಿಂದ ಬೇತಾಳವನ್ನು ಹಿಂದೆ ಕಟ್ಕೊಂಡು ಬಂದೆ. ಆ ಬೇತಾಳ ಚನ್ನಾಗಿ ಬೆಳೀತು, ಈಗ ನನಗೇ ತಲೆಗೆ ಹೊಡೀತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.

24 ವರ್ಷದಿಂದ ಶಾಸಕನಾಗಿದ್ರೂ ಸಚಿವ ಸ್ಥಾನ ಸಿಗಲಿಲ್ಲ. ಇದು ನನಗೆ ಮಾತ್ರವಲ್ಲ, ಕೊಡಗಿನ ಜನರಿಗೂ ಬೇಸರ ತರಿಸಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಆಗಿಲ್ಲ. ಕೊಡಗು ಸೇರಿ 13 ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಮೊದಲ ಸುತ್ತಿನಲ್ಲಿ ಸಚಿವನಾಗಿ ಮಾಡದಿರಲು ನನ್ನಲ್ಲೇನು ಕೊರತೆಯಿತ್ತು? ಎಂದು ಪಕ್ಷದ ವರಿಷ್ಠರನ್ನು ಅಪ್ಪಚ್ಚು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಮೊದಲ ಶಾಸಕ ನಾನು. ಪಿಪಿಇ ಕಿಟ್ ಹಾಕಿ ಸೋಂಕಿತರಿಗೆ ಧೈರ್ಯ ಹೇಳಿದ್ದೇನೆ. ಆನಂತರ ಅನೇಕರು ಹೋಗಿದ್ದಾರೆ. ಜನತೆಯನ್ನು ನಾನು ಕೈಬಿಡಲ್ಲ, ಜನರ ಮನಸ್ಸಿನಲ್ಲಿ ನಾನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆ ಕೊಡಗು ಮಾಡಿದ್ದೇವೆ. ಹಾಗಿದ್ದರೂ ನಮ್ಮನ್ನು ಕಡೆಗಣಿಸಿದ್ದಾರೆ. ಇದು ದೊಡ್ಡ ತಪ್ಪು. ಮಡಿಕೇರಿ ಜನರಿಗೆ ಮಾಡಿದ ಅನ್ಯಾಯ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
Madikeri Appachu Ranjan disappointed about cabinet expansion slams party leaders
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm