ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm