ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm