ಬ್ರೇಕಿಂಗ್ ನ್ಯೂಸ್
05-09-20 04:48 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
'ಪತಿ ಚಿರಂಜೀವಿ ಸರ್ಜಾರನ್ನು ಕಳೆದುಕೊಂಡ ದುಃಖದಿಂದ ಇನ್ನೂ ನಾವು ಹೊರಗೆ ಬಂದಿಲ್ಲ. ಹೀಗಿರುವಾಗಲೇ, ಅವರ ವಿರುದ್ಧ ಆರೋಪಗಳನ್ನು ಮಾಡಲಾಗಿದೆ. ಅಕಾಲಿಕ ಮರಣದ ಕುರಿತು ಇಂದ್ರಜಿತ್ ಲಂಕೇಶ್ ನೀಡಿದ ಹೇಳಿಕೆಯಿಂದ ಕುಟುಂಬಕ್ಕೆ ಮಾನಸಿಕವಾಗಿ ಅತೀವ ದುಃಖವಾಗಿದೆ. ಗರ್ಭವತಿ ಆಗಿರುವ ನನ್ನನ್ನು ಈ ರೀತಿ ಮಾನಸಿಕ ತೊಳಲಾಟಕ್ಕೆ ತಳ್ಳುವುದು ಅಮಾನವೀಯ ಕೃತ್ಯ'' ಎಂದು ಪತ್ರದಲ್ಲಿ ಮೇಘನಾ ರಾಜ್ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ''ಇಂದ್ರಜಿತ್ ಲಂಕೇಶ್ ನನಗೆ ಹಾಗೂ ನಮ್ಮ ಕುಟುಂಬದ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಬೇಕು'' ಎಂದು ಮೇಘನಾ ರಾಜ್ ಪತ್ರದ ಮುಖೇನ ಒತ್ತಾಯಿಸಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm