ಬ್ರೇಕಿಂಗ್ ನ್ಯೂಸ್
05-09-20 04:48 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
'ಪತಿ ಚಿರಂಜೀವಿ ಸರ್ಜಾರನ್ನು ಕಳೆದುಕೊಂಡ ದುಃಖದಿಂದ ಇನ್ನೂ ನಾವು ಹೊರಗೆ ಬಂದಿಲ್ಲ. ಹೀಗಿರುವಾಗಲೇ, ಅವರ ವಿರುದ್ಧ ಆರೋಪಗಳನ್ನು ಮಾಡಲಾಗಿದೆ. ಅಕಾಲಿಕ ಮರಣದ ಕುರಿತು ಇಂದ್ರಜಿತ್ ಲಂಕೇಶ್ ನೀಡಿದ ಹೇಳಿಕೆಯಿಂದ ಕುಟುಂಬಕ್ಕೆ ಮಾನಸಿಕವಾಗಿ ಅತೀವ ದುಃಖವಾಗಿದೆ. ಗರ್ಭವತಿ ಆಗಿರುವ ನನ್ನನ್ನು ಈ ರೀತಿ ಮಾನಸಿಕ ತೊಳಲಾಟಕ್ಕೆ ತಳ್ಳುವುದು ಅಮಾನವೀಯ ಕೃತ್ಯ'' ಎಂದು ಪತ್ರದಲ್ಲಿ ಮೇಘನಾ ರಾಜ್ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ''ಇಂದ್ರಜಿತ್ ಲಂಕೇಶ್ ನನಗೆ ಹಾಗೂ ನಮ್ಮ ಕುಟುಂಬದ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಬೇಕು'' ಎಂದು ಮೇಘನಾ ರಾಜ್ ಪತ್ರದ ಮುಖೇನ ಒತ್ತಾಯಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm