ಬ್ರೇಕಿಂಗ್ ನ್ಯೂಸ್
09-08-21 03:46 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಪರಿಶಿಷ್ಟ ಜಾತಿ ವಿಭಾಗದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ರೂ. 5 ಲಕ್ಷ ಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸೋಮವಾರ ವಿಕಾಸ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಈಗ ಪರಿಶಿಷ್ಟ ಜಾತಿಯ ಕುಟುಂಬಕ್ಕೆ ಮನೆ ನಿರ್ಮಾಣಕ್ಕಾಗಿ 1.70 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಒಳ್ಳೆಯ ಮನೆ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಫಲಾನುಭವಿಗೆ ರೂ. 5 ಲಕ್ಷ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.



ಒಂದು ವರ್ಷ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಗಳನ್ನು ಪತ್ತೆ ಮಾಡಿ, ತಡೆ ಹಿಡಿಯಲಾಗುವುದು. ಅನಿವಾರ್ಯ ಅಲ್ಲದ ಯೋಜನೆಗಳ ಅನುದಾನವನ್ನು ತಡೆಯಲಾಗುವುದು. ಅಲ್ಲದೆ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಉತ್ತಮವಾದ ಮನೆ, ಶೌಚಾಲಯ, ಗುಣಮಟ್ಟದ ಆರೋಗ್ಯ ಸೌಲಭ್ಯ, ಉತ್ತಮ ಶಿಕ್ಷಣ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗುವುದು. ಪಾರದರ್ಶಕತೆ ಇಲ್ಲದೆ ಯಾವುದೇ ಅನುದಾನ ಬಳಕೆಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
Five Lakh to SC Family for House Construction Kota Srinivas Poojari Social and Backward Classes.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am