ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm