ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm