ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm