ಬ್ರೇಕಿಂಗ್ ನ್ಯೂಸ್
11-08-21 09:36 pm Headline Karnataka Political Bureau ಕರ್ನಾಟಕ
ಬೆಳಗಾವಿ, ಆಗಸ್ಟ್ 11: ಒಂದು ತೆಗೆದ್ರೆ ಎರಡು ತೆಗೀತೀವಿ, ನಾವೀಗ ಪ್ರಬಲರಾಗಿದ್ದೇವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ನಿನ್ನೆಯಷ್ಟೇ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳಿದ್ದರು. ಇಂದು ಬೆಳಗಾವಿಗೆ ತೆರಳಿದ್ದ ಈಶ್ವರಪ್ಪ ಹೊಸ ರಾಗ ಎಳೆದಿದ್ದಾರೆ. ನನಗೆ ಬಿಪಿ, ಶುಗರ್ ಸಮಸ್ಯೆ ಇಲ್ಲ. ನನ್ನ ತಂಟೆಗೆ ಬಂದವರಿಗೆ ಬಿಪಿ ಶುಗರ್ ಬಂದೇ ಬರುತ್ತದೆ ಎಂದು ಶಾಪ ಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ನಾಗಪುರದ ಯೂನಿವರ್ಸಿಟಿಯಲ್ಲಿ ಕಲಿತು ಬಂದವನು ಎಂದು ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ಹೇಳಿದ್ದಾರೆ. ಅಲ್ಲಿ ಕಲಿತು ಬಂದಿದ್ದರಿಂದಲೇ ಒಳ್ಳೆಯ ಸಂಸ್ಕಾರ ಬೆಳೆಸಿಕೊಂಡಿದ್ದೇನೆ. ಶಿವಮೊಗ್ಗದ ಜನರು ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಜಗತ್ತು ಮೆಚ್ಚಿಕೊಂಡಿರುವ ಮೋದಿ ಬಗ್ಗೆ ಅವರ ಹೆಸರನ್ನು ಶೌಚಾಲಯಕ್ಕೆ ಇಡಬೇಕು ಎಂದ ಕಾಂಗ್ರೆಸಿಗರ ಸಂಸ್ಕೃತಿ ಎಂಥದ್ದು. ಇವರು ಇಟಲಿ ಯೂನಿವರ್ಸಿಟಿಯಲ್ಲಿ ಓದಿ ಬಂದವರೆಲ್ಲ ಇದನ್ನು ಒಪ್ಪುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಮೋದಿ ಬಗ್ಗೇ ಕೇವಲವಾಗಿ ಮಾತನಾಡಿದ್ದರಿಂದ ಸಿಟ್ಟು ಬಂದು ಆ ರೀತಿಯ ಪದ ಬಳಸಿದ್ದೆ. ಆದರೆ ತಪ್ಪು ಅರಿವಾಗಿ ಪದವನ್ನು ಹಿಂದಕ್ಕೆ ಪಡೆದಿದ್ದೇನೆ. ಆದರೆ ಕಾಂಗ್ರೆಸಿನವರು ಅದನ್ನೇ ರಾಜಕಾರಣಕ್ಕೆ ಬಳಸಿಕೊಂಡರೆ ಏನು ಮಾಡಲು ಬರುತ್ತದೆ ಎಂದು ಕೇಳಿದ ಈಶ್ವರಪ್ಪ, ವಾಜಪೇಯಿ, ದೀನದಯಾಳ ಉಪಾಧ್ಯಾಯ, ಸಾವರ್ಕರ್ ಫೋಟೋಗಳಿಗೆ ಮಸಿ ಬಳಿಯುತ್ತೇವೆ ಎಂದ ಕಾಂಗ್ರೆಸಿಗರ ಸಂಸ್ಕೃತಿ ಏನು ಎಂದು ಪ್ರಶ್ನೆ ಮಾಡಿದರು.
ಜೆಡಿಎಸ್ ಬಗ್ಗೆ ಬಿಜೆಪಿ ಮೃದು ಧೋರಣೆ ತಳೆದಿದೆಯೇ ಎಂಬ ಪ್ರಶ್ನೆಗೆ, ಏನು ಮಾಡೋಣ ಸ್ವಾಮಿ.. ಕುಮಾರಸ್ವಾಮಿ ಅವರನ್ನು ಕರ್ಕೊಂಡು ಬಂದು ಹೊಡಿಯೋಕ್ಕಾಗುತ್ತಾ.. ಅವರ ರಾಜಕೀಯ ಅವ್ರು ಮಾಡ್ತಾರೆ. ನಾವು ನಮ್ಮದನ್ನು ಮಾಡುತ್ತೇವೆ. ಜೆಡಿಎಸ್ ಬೆಂಬಲ ಪಡೆಯುವ ಅಗತ್ಯ ನಮಗಿಲ್ಲ. ಬಿಜೆಪಿ ಅಧಿಕಾರ ಪೂರೈಸುತ್ತದೆ. ಸಿದ್ದರಾಮಯ್ಯ ಸರ್ಕಾರ ಬಿದ್ದು ಹೋಗುತ್ತೆ ಎಂದು ಕೆಟ್ಟ ಕನಸು ಕಾಣುತ್ತಿದ್ದಾರೆ. ಅದೇನೂ ನನಸಾಗುವುದಿಲ್ಲ ಎಂದು ಹೇಳಿದರು.
K S Eshwarappa asks apology after sparking row using abusive language.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm