ಬ್ರೇಕಿಂಗ್ ನ್ಯೂಸ್
12-08-21 05:37 pm Mangaluru Correspondent ಕರ್ನಾಟಕ
ರಾಮನಗರ, ಆಗಸ್ಟ್ 12: ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತು ಪಡೆಯುತ್ತಿದ್ದ ಮಾಜಿ ಸೈನಿಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ಸೈನಿಕನ ಸಾವಿಗೆ ಅಲ್ಲಿನ ಅಧಿಕಾರಿಗಳೇ ಕಾರಣ ಎಂದು ಇತರೇ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣದ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನವರಾದ ಎಲ್ಲಪ್ಪ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು.
ಪೊಲೀಸ್ ತರಬೇತಿ ಶಾಲೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಖಂಡಿಸಿ ಉಳಿದ ಪೇದೆಗಳು ಪಿಟಿಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.
ಅಧಿಕಾರಿ ಅಮಾನತ್ತಿಗೆ ಮಾಜಿ ಸೈನಿಕರ ಆಗ್ರಹ
ಮಾಜಿ ಸೈನಿಕ ಎಲ್ಲಪ್ಪ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸೈನಿಕರ ಸಂಘ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ಆಮಾನತ್ತಿಗೆ ಆಗ್ರಹಿಸಿ ಪೊಲೀಸ್ ತರಬೇತಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ನೋವಿನಿಂದ ಎರಡು ಗಂಟೆ ನರಳಾಡಿದರೂ, ಅಧಿಕಾರಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಸೈನಿಕರ ಸಂಘ ಸದಸ್ಯರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
"ಪೊಲೀಸ್ ತರಬೇತಿ ಶಾಲೆಯಲ್ಲಿ ಸುಮಾರು 700 ಮಂದಿ ತರಬೇತಿ ಪಡೆಯುತ್ತಿದ್ದಾರೆ. ಆದರೆ ಶಾಲೆಯಲ್ಲಿ ಯಾವುದೇ ವೈದ್ಯರನ್ನು ನೇಮಕ ಮಾಡಿಕೊಂಡಿಲ್ಲ. ಅಲ್ಲಿ ಕೇವಲ ಒಬ್ಬರು ನರ್ಸ್ ಮಾತ್ರ ಇದ್ದಾರೆ. 700 ಜನ ವಿದ್ಯಾರ್ಥಿಗಳಿಗೆ ಒಬ್ಬರು ನರ್ಸ್ ಸಾಕೇ? ಎಂದು ಪ್ರಶ್ನಿಸಿದರು.
Ramnagara Probationary police constable dies suddenly during training.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm