ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm