ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm