ಬ್ರೇಕಿಂಗ್ ನ್ಯೂಸ್
06-09-20 10:55 am Dhruthi Anchan - Correspondent ಕರ್ನಾಟಕ
ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm