ಬ್ರೇಕಿಂಗ್ ನ್ಯೂಸ್
06-09-20 10:55 am Dhruthi Anchan - Correspondent ಕರ್ನಾಟಕ
ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm