ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm