ಬ್ರೇಕಿಂಗ್ ನ್ಯೂಸ್
16-08-21 11:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 16: ಹೊರನಾಡಿಗೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಮೂರು ಮಂದಿ ಗಾಯಗೊಂಡಿದ್ದಾರೆ.
ದಾಳಿಯಿಂದ ಓಮ್ನಿ ಕಾರು ಜಖಂ ಆಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಇತರರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.





ಮೂಡಿಗೆರೆ ತಾಲೂಕಿನ ಬೈರೆಗುಡ್ಡ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ಸಾರಗೋಡು ಕುಂದೂರು ರಸ್ತೆಯ ಮೂಲಕ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದರು. ಸಾರಗೋಡು ಕುಂದೂರು ಸಮೀಪದ ಬೈರೆಗುಡ್ಡ ಕ್ರಾಸ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಭೀತಿಯಿಂದಲೇ ಕಾಲ ಕಳೆಯುತ್ತಿದ್ದಾರೆ. ಹೊರ ಪ್ರದೇಶದ ಪ್ರಯಾಣಿಕರು ಹೊರನಾಡು ದೇಗುಲಕ್ಕೆ ತೆರಳುವ ದಾರಿಯಲ್ಲಿ ಆನೆಗಳ ಹಿಂಡು ರಸ್ತೆಗೆ ಅಡ್ಡ ಬಂದು ಭೀತಿ ಹುಟ್ಟಿಸುತ್ತಿವೆ.
Wild Elephant attack on Car in Chikmagalur three inside car injured.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm