ಬ್ರೇಕಿಂಗ್ ನ್ಯೂಸ್
16-08-21 11:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 16: ಹೊರನಾಡಿಗೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಮೂರು ಮಂದಿ ಗಾಯಗೊಂಡಿದ್ದಾರೆ.
ದಾಳಿಯಿಂದ ಓಮ್ನಿ ಕಾರು ಜಖಂ ಆಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಇತರರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.





ಮೂಡಿಗೆರೆ ತಾಲೂಕಿನ ಬೈರೆಗುಡ್ಡ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ಸಾರಗೋಡು ಕುಂದೂರು ರಸ್ತೆಯ ಮೂಲಕ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದರು. ಸಾರಗೋಡು ಕುಂದೂರು ಸಮೀಪದ ಬೈರೆಗುಡ್ಡ ಕ್ರಾಸ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಭೀತಿಯಿಂದಲೇ ಕಾಲ ಕಳೆಯುತ್ತಿದ್ದಾರೆ. ಹೊರ ಪ್ರದೇಶದ ಪ್ರಯಾಣಿಕರು ಹೊರನಾಡು ದೇಗುಲಕ್ಕೆ ತೆರಳುವ ದಾರಿಯಲ್ಲಿ ಆನೆಗಳ ಹಿಂಡು ರಸ್ತೆಗೆ ಅಡ್ಡ ಬಂದು ಭೀತಿ ಹುಟ್ಟಿಸುತ್ತಿವೆ.
Wild Elephant attack on Car in Chikmagalur three inside car injured.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm